ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…