ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…
ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…