News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

961

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ  ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

ಹೌದು,ನೀವ್ ಕೇಳಿದ್ದು ನಿಜ..!

ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ   ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ಚೋಟು ವರ್ಷದ ಆಧಾಯ ಎಷ್ಟು ಗೊತ್ತಾ..?

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.

ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ…

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • UPSC, ಸಾಧನೆ

    ರಾಜಸ್ಥಾನದ ಒಂದೇ ಕುಟುಂಬದ 3 ಅಕ್ಕತಂಗಿಯರು ಸಿವಿಲ್ ಸರ್ವೀಸ್ ನಲ್ಲಿ ಮಾಡಿರುವ ಸಾಧನೆ ನೋಡಿ

    ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್‌ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ‍್ಯಾಂಕ್ 32, 64, 128 ಬಂದಿದೆ.