News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

961

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ  ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ, ತಿಂಗಳಿಗೆ 30 ಸಾವಿರ ರೂ ಸಂಪಾದಿಸಿ 3 ಹೆಂಡತಿಯರನ್ನು ಸಾಕುತ್ತಿರುವುದನ್ನು ಕೇಳಿದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

ಹೌದು,ನೀವ್ ಕೇಳಿದ್ದು ನಿಜ..!

ಜಾರ್ಖಂಡ್,ನ ರಾಂಚಿಯಲ್ಲಿ ಸುಮಾರು 40 ವರ್ಷದ ಚೋಟು ಬೈರಕ್ ಎಂಬ ಹೆಸರಿನ   ‘ಕುಬೇರ ಭಿಕ್ಷುಕ’ಪತ್ತೆಯಾಗಿದ್ದಾನೆ.ಇವನು ತನ್ನ ಸಂಪಾದನೆಯಿಂದ ವೈಭವೋಪೇತ ಜೀವನ ನಡೆಸುತ್ತಿದ್ದು, ಹೆಸರಿಗೆ ಮಾತ್ರ ಈತ ಚೋಟು ಅಷ್ಟೇ…

ಚೋಟು ವರ್ಷದ ಆಧಾಯ ಎಷ್ಟು ಗೊತ್ತಾ..?

ತನ್ನ ಭಿಕ್ಷಾಟನೆ ಮಾಡುವ ಕೆಲಸಕ್ಕಾಗಿ ಈತ ಜಾರ್ಖಂಡ್ನ ಚಕ್ರಧರ್ಪುರ್ ರೈಲ್ವೆ ನಿಲ್ದಾಣವನ್ನು ತನ್ನ ಅಡ್ಡ ಮಾಡಿಕೊಂಡು ಬಿಟ್ಟಿದ್ದಾನೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.

ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದು ಬಿಟ್ಟಿದ್ದಾನೆ.
ಕಡು ಬಡ ಕುಟುಂಬದಲ್ಲಿ ಜನಿಸಿದ್ದ ಈತನಿಗೆ ಹುಟ್ಟಿನಿಂದಲೇ ಸೊಂಟದಲ್ಲಿ ಬಲವಿರಲಿಲ್ಲ ಎನ್ನುವ ಕಾರಣಕ್ಕಾಗಿ ಈತ ಭಿಕ್ಷಾಟನೆ ಮಾಡುತ್ತಿದ್ದಾನಂತೆ. ಆರಂಭದಲ್ಲಿ ತಿಂಗಳಿಗೆ 1 ಸಾವಿರ ರೂ. ಸಂಪಾದಿಸುತ್ತಿದ್ದ ಚೋಟು, ಈಗ ವರ್ಷಕ್ಕೆ ಕನಿಷ್ಠ 4 ಲಕ್ಷ ರೂ. ಆದಾಯಗಳಿಸುವ ಮಟ್ಟಕ್ಕೆ ಬೆಳೆದಿದ್ದಾನೆ.

ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ…

ಈತನ ಬಗ್ಗೆ ಇನ್ನೊಂದು ಇಂಟರ್ ಸ್ಟಿಂಗ್ ಸ್ಟೋರಿ ಏನಪ್ಪ ಅಂದ್ರೆ ಜೊತೆಗೆ ಮೂವರು ಪತ್ನಿಯರನ್ನು ಕೂಡ ಈತ ರಾಣಿಯರ ಹಾಗೇ ನೋಡಿಕೊಳ್ಳುತ್ತಿದ್ದಾನಂತೆ ಮೊದಲ ಹೆಂಡತಿ ಪಾತ್ರೆ ಅಂಗಡಿಯಲ್ಲಿ ನೋಡಿಕೊಂಡರೆ, ಇನ್ನಿಬ್ಬರು ಹೆಂಡತಿಯರು ಚಿಕ್ಕಪುಟ್ಟ ಕೆಲಸಗಳಲ್ಲಿ ಸಹಾಯ ಮಾಡುತ್ತಾರೆ.. ಜೊತೆಗೆ ಚೋಟು ಮಹಾಶಯ ವೆಸ್ಟಿಗ್ ಎಂಬ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಕೂಡ ಮಾಡುತ್ತಾನೆ. ಕಂಪನಿ ಈತನಿಗೆ ಐಡಿ ಕಾರ್ಡ್ ಕೂಡ ನೀಡಿದೆಯಂತೆ.

ಕೃಪೆ:-storypick

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…