ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು.

ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ ಚೈತ್ರಾ ಅವರಿಗೆ ಕ್ಲಾಸ್ ತೆಗೆದುಕೊಂಡರು. ಅಷ್ಟಕ್ಕೂ, ಚೈತ್ರಾ ಹೇಳಿಕೆಯ ಬಗ್ಗೆ ಸುದೀಪ್ ಏನಂದ್ರು?ಈ ಹಿಂದಿನ ಆರು ಮತ್ತು ಈಗ ಏಳನೇ ಸಂಚಿಕೆ ಸೇರಿ, ಇದೇ ಮೊದಲ ಬಾರಿಗೆ ಮನೆಯಿಂದ ಹೊರಗೆ ಬಂದ ಸ್ಪರ್ಧಿಯೊಬ್ಬರು ಮೇಕಪ್ ಬಗ್ಗೆ ಮಾತನಾಡಿದ್ದಾರೆ. ಇದುವರೆಗೂ ವಿಡಿಯೋ ನೋಡಿದ ಬಹುತೇಕ ಎಲ್ಲರೂ ಕಣ್ಣೀರು ಹಾಕಿದ್ದರು. ತಮ್ಮ ಭಾವನೆ ತೋಡಿಕೊಂಡಿದ್ದರು. ಬಿಗ್ ಬಾಸ್ ಮನೆಯನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದರು. ಆದರೆ, ಚೈತ್ರಾ ಅವರು ‘ಮೇಕಪ್ ಇಲ್ಲದ ದೃಶ್ಯಗಳನ್ನ ಹೆಚ್ಚು ತೋರಿಸಿದ್ದಾರೆ’ ಎಂದು ಹೇಳಿದ್ದು, ಸುದೀಪ್ ಅವರ ಕೆರಳಿಸಿತು.

”ಚೈತ್ರಾ ಅವರೇ ಇದು ಸೀರಿಯಸ್ ನೋಟ್, This is not fair. ಇದುವರೆಗೂ ಮನೆಗೆ ಬಂದಿರುವ ಎಲ್ಲ ಸ್ಪರ್ಧಿಗಳಿಗೂ ಮೇಕಪ್ ಇಲ್ಲದೇ ತೋರಿಸಿದ್ದೀವಿ. ಅದನ್ನ ನೋಡಿ ಖುಷಿ ಪಡಬೇಕು. ಅದರಲ್ಲಿ ತಪ್ಪು ಕಂಡುಹಿಡಿಯುವುದನ್ನ ಏನು ಹೇಳಬೇಕು. ನಿಜವಾಗಲು ಅದು ತಪ್ಪಿಲ್ಲ. ಅದು ಬೆಳಿಗ್ಗೆ ಎದ್ದ ತಕ್ಷಣ ಬರುವ ಮುಗ್ದ ದೃಶ್ಯ” ಎಂದು ಮನವರಿಕೆ ಮಾಡಿಕೊಟ್ಟರು.ಸುದೀಪ್ ಅವರು ಈ ಮಾತು ಹೇಳುತ್ತಿದ್ದಂತೆ ಚೈತ್ರಾ ಕ್ಷಮೆ ಕೇಳಿದ್ರು.

ಬಳಿಕಯೂ ಕೂಲ್ ಆಗದ ಸುದೀಪ್ ”ಜೀವನದಲ್ಲಿ ಕೆಲವು ಸಲ ಮುಂದೆ ಹೋಗುವುದರಲ್ಲಿ ಸ್ವಲ್ಪ ತಡೆ ಸಿಕ್ಕಿದೆ ಅಂದ್ರೆ, ಎಲ್ಲಿ ಏನೋ ಒಂಚೂರು ಸಮಸ್ಯೆಯಾಗಿರುತ್ತೆ. ನೀವಾಗಿರಬಹುದು ಅಥವಾ ನಾನಾಗಿರಬಹುದು. ಇಲ್ಲಿಂದ ಮುಂದೆ ಬೆಳಿಯಬೇಕು ಅಂದುಕೊಂಡರೆ ಅದನ್ನ ನಾವು ತಿದ್ದಿಕೊಳ್ಳಬೇಕು. ಆಗ ಇನ್ನು ಮುಂದೆ ಹೋಗ್ತೀನಿ” ಎಂದು ಬುದ್ದಿ ಹೇಳಿದರು.ಈ ಮಧ್ಯೆ ವಿಟಿ ನೋಡಿ ಚೆನ್ನಾಗಿದೆ ಎಂದು ಹೇಳಿದೆ ಸರ್ ಎಂದಿದ್ದಕ್ಕೆ ಮತ್ತೆ ಪ್ರತಿಕ್ರಿಯಿಸಿದ ಸುದೀಪ್ ”ಚೈತ್ರಾ ಅವರೇ ಸುಮ್ಮನೆ ಹೇಳಬೇಡಿ. ನಾನೇನು ಸುಮ್ಮನೆ 24 ವರ್ಷ ಇಂಡಸ್ಟ್ರಿಯಲ್ಲಿದ್ದು, ಇಲ್ಲಿ ಬಂದು ನಿಂತಿಲ್ಲ. ಇದನ್ನ ನಾನು ಬಹಳ ನೊಂದುಕೊಂಡು ಹೇಳುತ್ತಿದ್ದೇನೆ” ಎಂದು ಕಿಚ್ಚನ ಮಾತಿನಲ್ಲೆ ಪೆಟ್ಟು ಕೊಟ್ಟರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್ ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…