ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು.

ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ ಚೈತ್ರಾ ಅವರಿಗೆ ಕ್ಲಾಸ್ ತೆಗೆದುಕೊಂಡರು. ಅಷ್ಟಕ್ಕೂ, ಚೈತ್ರಾ ಹೇಳಿಕೆಯ ಬಗ್ಗೆ ಸುದೀಪ್ ಏನಂದ್ರು?ಈ ಹಿಂದಿನ ಆರು ಮತ್ತು ಈಗ ಏಳನೇ ಸಂಚಿಕೆ ಸೇರಿ, ಇದೇ ಮೊದಲ ಬಾರಿಗೆ ಮನೆಯಿಂದ ಹೊರಗೆ ಬಂದ ಸ್ಪರ್ಧಿಯೊಬ್ಬರು ಮೇಕಪ್ ಬಗ್ಗೆ ಮಾತನಾಡಿದ್ದಾರೆ. ಇದುವರೆಗೂ ವಿಡಿಯೋ ನೋಡಿದ ಬಹುತೇಕ ಎಲ್ಲರೂ ಕಣ್ಣೀರು ಹಾಕಿದ್ದರು. ತಮ್ಮ ಭಾವನೆ ತೋಡಿಕೊಂಡಿದ್ದರು. ಬಿಗ್ ಬಾಸ್ ಮನೆಯನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದರು. ಆದರೆ, ಚೈತ್ರಾ ಅವರು ‘ಮೇಕಪ್ ಇಲ್ಲದ ದೃಶ್ಯಗಳನ್ನ ಹೆಚ್ಚು ತೋರಿಸಿದ್ದಾರೆ’ ಎಂದು ಹೇಳಿದ್ದು, ಸುದೀಪ್ ಅವರ ಕೆರಳಿಸಿತು.

”ಚೈತ್ರಾ ಅವರೇ ಇದು ಸೀರಿಯಸ್ ನೋಟ್, This is not fair. ಇದುವರೆಗೂ ಮನೆಗೆ ಬಂದಿರುವ ಎಲ್ಲ ಸ್ಪರ್ಧಿಗಳಿಗೂ ಮೇಕಪ್ ಇಲ್ಲದೇ ತೋರಿಸಿದ್ದೀವಿ. ಅದನ್ನ ನೋಡಿ ಖುಷಿ ಪಡಬೇಕು. ಅದರಲ್ಲಿ ತಪ್ಪು ಕಂಡುಹಿಡಿಯುವುದನ್ನ ಏನು ಹೇಳಬೇಕು. ನಿಜವಾಗಲು ಅದು ತಪ್ಪಿಲ್ಲ. ಅದು ಬೆಳಿಗ್ಗೆ ಎದ್ದ ತಕ್ಷಣ ಬರುವ ಮುಗ್ದ ದೃಶ್ಯ” ಎಂದು ಮನವರಿಕೆ ಮಾಡಿಕೊಟ್ಟರು.ಸುದೀಪ್ ಅವರು ಈ ಮಾತು ಹೇಳುತ್ತಿದ್ದಂತೆ ಚೈತ್ರಾ ಕ್ಷಮೆ ಕೇಳಿದ್ರು.

ಬಳಿಕಯೂ ಕೂಲ್ ಆಗದ ಸುದೀಪ್ ”ಜೀವನದಲ್ಲಿ ಕೆಲವು ಸಲ ಮುಂದೆ ಹೋಗುವುದರಲ್ಲಿ ಸ್ವಲ್ಪ ತಡೆ ಸಿಕ್ಕಿದೆ ಅಂದ್ರೆ, ಎಲ್ಲಿ ಏನೋ ಒಂಚೂರು ಸಮಸ್ಯೆಯಾಗಿರುತ್ತೆ. ನೀವಾಗಿರಬಹುದು ಅಥವಾ ನಾನಾಗಿರಬಹುದು. ಇಲ್ಲಿಂದ ಮುಂದೆ ಬೆಳಿಯಬೇಕು ಅಂದುಕೊಂಡರೆ ಅದನ್ನ ನಾವು ತಿದ್ದಿಕೊಳ್ಳಬೇಕು. ಆಗ ಇನ್ನು ಮುಂದೆ ಹೋಗ್ತೀನಿ” ಎಂದು ಬುದ್ದಿ ಹೇಳಿದರು.ಈ ಮಧ್ಯೆ ವಿಟಿ ನೋಡಿ ಚೆನ್ನಾಗಿದೆ ಎಂದು ಹೇಳಿದೆ ಸರ್ ಎಂದಿದ್ದಕ್ಕೆ ಮತ್ತೆ ಪ್ರತಿಕ್ರಿಯಿಸಿದ ಸುದೀಪ್ ”ಚೈತ್ರಾ ಅವರೇ ಸುಮ್ಮನೆ ಹೇಳಬೇಡಿ. ನಾನೇನು ಸುಮ್ಮನೆ 24 ವರ್ಷ ಇಂಡಸ್ಟ್ರಿಯಲ್ಲಿದ್ದು, ಇಲ್ಲಿ ಬಂದು ನಿಂತಿಲ್ಲ. ಇದನ್ನ ನಾನು ಬಹಳ ನೊಂದುಕೊಂಡು ಹೇಳುತ್ತಿದ್ದೇನೆ” ಎಂದು ಕಿಚ್ಚನ ಮಾತಿನಲ್ಲೆ ಪೆಟ್ಟು ಕೊಟ್ಟರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.