ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ.

ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು 36 ಗಂಟೆ ಸಮಯ ಬೇಕಾಗುತ್ತದೆ. ಸುಮಾರು 300 ಮಿಲಿಯನ್ ಕೋಳಿಗಳು ತಯಾರಿಸುವ ಕೃತಕ ಮೊಟ್ಟೆಯ ಸಹಾಯದಿಂದ ಅಮೆರಿಕಾದಲ್ಲಿ ಮೊಟ್ಟೆಗಿರುವ ಬೇಡಿಕೆಯನ್ನು ಪೂರೈಸಲಾಗುತ್ತದೆ. ಮೊಟ್ಟೆ ಉದ್ಯಮದಲ್ಲಿರುವ ಕೋಳಿಗಳಿಗೆ ಕೃತಕ ಮೊಟ್ಟೆಗಳನ್ನು ಹೊರ ತರಲು ಬಹಳ ತೊಂದರೆಯಾಗುತ್ತೆ. ಕೋಳಿಗಳು ಸಾಕಷ್ಟು ನೋವು ತಿನ್ನುತ್ತವೆ.

ಕೋಳಿ ಮರಿಗಳನ್ನು ತಾಯಿ ಕೋಳಿಗಳಿಂದ ದೂರ ಇರಿಸಲಾಗುತ್ತದೆ. ಜನನದ ನಂತರ ಕೋಳಿಗಳನ್ನು ಹತ್ತಿರ ಸೇರಿಸುವುದಿಲ್ಲ. ಕೋಳಿಗಳು ಸಾವನ್ನಪ್ಪಿದ್ರೆ ಅವುಗಳನ್ನು ಪ್ಲಾಸ್ಟಿಕ್ ಕವರ್ ನಂತೆಯೇ ಎಸೆಯಲಾಗುತ್ತದೆ. ಸಣ್ಣ ಜಾಗದಲ್ಲಿ ಐದರಿಂದ 11 ಕೋಳಿಗಳನ್ನು ಇರಿಸಲಾಗುತ್ತದೆ. ಸಣ್ಣ ಜಾಗವಿರುವ ಕಾರಣ ಕೋಳಿಗಳು ಅಲ್ಲಿಯೇ ಸಾವನ್ನಪ್ಪುತ್ತವೆ. ಆದ್ರೆ ಅದನ್ನು ತೆಗೆಯದ ಕಾರಣ ಕೊಳೆತ ಕೋಳಿಗಳ ಜೊತೆಯಲ್ಲಿಯೇ ಉಳಿದ ಕೋಳಿಗಳು ಉಳಿಯಬೇಕಾಗುತ್ತದೆ.

ಮೊಟ್ಟೆಗಳು ಹಾಳಾಗದಂತೆ ರಕ್ಷಿಸಲು ಎಂಟಿ ಬಯೋಟಿಕ್ ಬಳಸುತ್ತಾರೆ. ಸುಮಾರು 10,000 ದಲ್ಲಿ 1 ಮೊಟ್ಟೆಯಲ್ಲಿ ಸಾಲ್ಮೊನೆಲ್ಲಾ ಬ್ಯಾಕ್ಟೀರಿಯಾ ಇರುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಮೊಟ್ಟೆಗಳನ್ನು ಖರೀದಿಸುವುದಾದರೆ ಸಾವಯವ ಕೃಷಿ ಕೇಂದ್ರದಲ್ಲಿ ಖರೀದಿಸಿ. ಅಲ್ಲಿ ಕೋಳಿಗಳು ಸ್ವತಂತ್ರವಾಗಿರುವುದಲ್ಲದೇ ಎಂಟಿ ಬಯೋಟಿಕ್ ನಿಂದ ದೂರವಿರುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…