Uncategorized, ಆರೋಗ್ಯ

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

2275

ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

ಮೊಟ್ಟೆಯಲ್ಲಿ  ಸ್ಯಾಚುರೇಟೆಡ್ ಕೊಬ್ಬಿಗಿಂಡ್ ಅನ್‌ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣವೇ ಹೆಚ್ಚು. ಅತಿ ಹೆಚ್ಚಾದ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೃದಯಾಘಾತ ಅಥವ ರಕ್ತದ ಒತ್ತಡಕ್ಕೆ ಒಂದು ಕಾರಣ. ಆದರೆ ಹೃದಯಾಘಾತಕ್ಕೆ ಇದಲ್ಲದೆ ನೂರಾರು ಕಾರಣಗಳಿವೆ.

ಕ್ಯಾನ್ಸರ್ ಸಂಶೋಧನೆ, ಸಂಗ್ರಹಿಸಿದ ವೀರ್ಯಾಣುಗಳನ್ನು ಶೇಖರಿಸಲು, ಕಾಂತಿವರ್ಧಕಗಳ ತಯಾರಿಕೆ, ಔಷಧಗಳ ತಯಾರಿಕೆ, ಬೇಕರಿ ತಿನಿಸುಗಳ ತಯಾರಿಕೆ, ಕೆಲವು ಪ್ರಾಣಿ ಆಹಾರಗಳ ತಯಾರಿಕೆ, ಚರ್ಮ ಹದ ಮಾಡಲು ಹೀಗೆ ಹತ್ತು ಹಲವಾರು ಬೇರೆ ಬೇರೆ ಉದ್ಯಮಗಳಲ್ಲಿ ಮೊಟ್ಟೆಯನ್ನು ಉಪಯೋಗಿಸಲಾಗುತ್ತಿದೆ.

ಬೆಳಿಗ್ಗೆ ಬ್ರೇಕ್‌ಫಾಸ್ಟ್ ಗೆ ಮೊಟ್ಟೆ ಸೇವಿಸುವುದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಇತ್ತೀಚಿನ ಸಂಶೋಧನೆ ತಿಳಿಸಿದೆ. ಮೊಟ್ಟೆ ಸೇವನೆಯಿಂದ ದಿನವಿಡೀ ಹಸಿವು ಕಡಿಮೆಯಾಗುವುದು. ಇದರಿಂದ ಮಧ್ಯದಲ್ಲಿ ಬಿಸ್ಕಿಟ್, ಚಿಪ್ಸ್ ಇತರ ಜಂಕ್ ಫೂಡ್‌ಗಳನ್ನು ತಿನ್ನುವುದು ತಪ್ಪಿಸಬಹುದು. ಇದರಿಂದ ಇತರೇ ಆರೋಗ್ಯ ಸಮಸ್ಯೆಗಳಿಂದಲೂ ಪಾರಾಗಬಹುದು.

ಹೆಚ್ಚಿನ ಪ್ರೋಟೀನ್ ಇರುವ ಅಂಶ ಇದರಲ್ಲಿ ಇರುವುದರಿಂದ ಆಗಾಗ ಹಸಿವು ಆಗುವುದಿಲ್ಲ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಕೊಬ್ಬಿನ ಅಂಶವನ್ನು ಹೆಚ್ಚಾಗಿ ಸೇವಿಸಿದರೆ ಉತ್ತಮ. ದಿನಕ್ಕೆ 4 ಮೊಟ್ಟೆ ಸೇವಿಸಬಹುದು. ಮೊಟ್ಟೆಯ ಬಿಳಿ ಭಾಗವನ್ನು ಹೆಚ್ಚಾಗಿ ಸೇವಿಸಬಹುದು.

ಅಧಿಕವಿರುತ್ತದೆ. ಅದನ್ನು ಬೇಯಿಸಿ, ಸಕ್ಯೆಾಮ್‌ಬಲ್, ಪೋಚ್ಡ್, ಆಮ್ಲೆಟ್, ಬಟರ್ ಅಥವಾ ಎಣ್ಣೆ ಬಳಸದೆ ತೆಗೆದುಕೊಳ್ಳಬಹುದು.

ಮೊಟ್ಟೆಯ ಹಳದಿ ಬಿಸಾಡಬೇಡಿ:-
ಹೆಚ್ಚಿನವರು ಮೊಟ್ಟೆಯ ಬಿಳಿ ಮಾತ್ರ ತಿಂದು ಅದರ ಹಳದಿಯನ್ನು ಬಿಸಾಡುತ್ತಾರೆ. ಈ ರೀತಿ ಮೊಟ್ಟೆಯ ಹಳದಿ ತಿನ್ನದಿದ್ದರೆ ಅದರಲ್ಲಿರುವ ಪೋಷಕಾಂಶಗಳು ಸುಮ್ಮನೆ ವ್ಯರ್ಥ ಮಾಡಬೇಡಿ . ಹಳದಿಯಲ್ಲಿರುವ ಕೊಬ್ಬಿನಂಶ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು. ವಾರದಲ್ಲಿ 2 ಬಾರಿ ಇದರ ಹಳದಿ ತಿಂದರೆ ದೇಹಕ್ಕೆ ಉತ್ತಮ ಪೋಷಕಾಂಶ ದೊರಕಿದಂತೆ ಆಗುತ್ತದೆ. ಹಳದಿಯಲ್ಲಿ ಉತ್ತಮ ಕೊಲೆಸ್ಟ್ರಾಲ್ ಮತ್ತು ಕ್ಯಾಲೋರಿ ಹದಯದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಮೊಟ್ಟೆಯಎನ್ನುವುದು ಮೊಟ್ಟೆಯ ಭಾಗವಾಗಿದ್ದು, ಇದು ಬೆಳವಣಿಗೆಯ ಭ್ರೂಣಕ್ಕೆ ಆಹಾರ ಒದಗಿಸುತ್ತದೆ. ಮೊಟ್ಟೆಯ ಹಳದಿ ಲೋಳೆಯು ತಿರುಚು ಪೊರೆ ಎಂದು ಕರೆಯಲಾಗುವ ಜೀವಕೋಶಗಳ ಒಂದು ಅಥವಾ ಎರಡು ಸುರುಳಿಯಾಕಾರದ ಪಟ್ಟಿಗಳಿಂದ ಮೊಟ್ಟೆಯ ಲೋಳೆ (ಪರ್ಯಾಯವಾಗಿ ಆಲ್ಬುಮೆನ್ ಅಥವಾ ಮೊಟ್ಟೆಯ ಬಿಳಿಲೋಳೆ /ಬಿಳಿಲೋಳೆ ) ಗಳಲ್ಲಿ ತೇಲಾಡುತ್ತಿರುತ್ತದೆ. ಫಲೀಕರಣಕ್ಕೂ ಮೊದಲು, ಅಂಕುರಾವಸ್ಥೆಯ ಚಪ್ಪಟೆಯ ಭಾಗ ದೊಂದಿಗೆ ಹಳದಿ ಲೋಳೆಯು ಏಕೈಕ ಕೋಶ ವಾಗಿರುತ್ತದೆ; ಬರಿಗಣ್ಣಿನಿಂದ ನೋಡಬಹುದಾದ ಕೆಲವೇ ಏಕ ಕೋಶಗಳಲ್ಲಿ ಒಂದಾಗಿದೆ. ಆಹಾರವಾಗಿ, ಹಳದಿ ಲೋಳೆಯು ವಿಟಮಿನ್ಗಳು ಮತ್ತು ಖನಿಜಗಳ ಮುಖ್ಯ ಮೂಲವಾಗಿದೆ. ಅವುಗಳು ಮೊಟ್ಟೆಯ ಎಲ್ಲಾ ಕೊಬ್ಬು ಮತ್ತು ಕೊಲೆಸ್ಟರಾಲ್ ಅನ್ನು ಮತ್ತು ಐದನೇ ಒಂದು ಭಾಗದಷ್ಟು ಪ್ರೊಟೀನ್ ಅನ್ನು ಒಳಗೊಂಡಿರುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ನೆಲದ ಮಾತು

    ಮೋದಿಯ ತಂತ್ರಗಾರಿಕೆಯಿಂದಾಗಿ, ತಾನು ತೋಡಿದ ಹಳ್ಳದಲ್ಲಿ ತಾನೇ ಬಿದ್ದಿದೆ ಚೀನಾ!

    ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.

  • inspirational, ಸುದ್ದಿ

    ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

    ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…