News

ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2238

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…