ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2235

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಸುದ್ದಿ

    ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

    ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    ಹುತಾತ್ಮ ಯೋಧನ ಪತ್ನಿಗೆ ರಕ್ಷಾಬಂಧನ ಹಬ್ಬಕ್ಕೆ ಗ್ರಾಮಸ್ಥರಿಂದ 11 ಲಕ್ಷದ ಮನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ…!

    ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…