ಸೌಂದರ್ಯ

ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

2390

ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

ಆದರೆ ಈ ಮೊಡವೆಗಳಿಗೆ ಮನೆಯಲ್ಲಿಯೇ ತಯಾರಿಸಬಹುದಾದ ಅನೇಕ ಮನೆಮದ್ದುಗಳು ಇವೆ. ಅಂತಹ ಕೆಲವೊಂದು ಮನೆಮದ್ದುಗಳು ವಿವರಣೆ ನೀಡಲಾಗಿದೆ.

  • ಕಡಲೆ ಇಟ್ಟು ಹಾಗೂ ಮುಲ್ತಾನಿ ಹಣ್ಣನ್ನು ಸೇರಿಸಿ ಮೊಡವೆ ಇರುವ ಭಾಗಕ್ಕೆ ಹಚ್ಚುವುದರಿಂದ ಮುಕದ ಮೇಲಿನ ಎಣ್ಣೆ ಅಂಶವನ್ನು ಅದು ಹೀರಿಕೊಳ್ಳುತ್ತದೆ. ಇದರಿಂದ ರಂಧ್ರಗಳು ತೆರೆದುಕೊಂಡು ಮೊಡವೆಗಳು ಕಡಿಮೆ ಆಗುತ್ತವೆ.

  • ಆಲೋವೇರಾ ಹಲವು ಪೋಷಕಾಂಶಗಳಿಂದ ಕೂಡಿದ್ದು ಟಾಕ್ಸಿನ್ ಗಳನ್ನು ತೆಗೆದು ಹಾಕಿ ಸಾಮಾನ್ಯ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ಮೊಡವೆಗಳು ಕಡಿಮೆ ಆಗುತ್ತದೆ.

 

  • ಟೊಮ್ಯಾಟೋ ಹಣ್ಣು ಮಿಟಮಿನ್ ಎ ಹೊಂದಿದ್ದು ಚರ್ಮದ ಪೋಷಣೆಗೆ ಸಹಕಾರಿ. ತಾಜಾ ಟೊಮ್ಯಾಟೋ ತಿರುಳನ್ನು ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ನಂತರ ತೊಳೆಯುವುದರಿಂದ ಮೊಡವೆ ಕಡಿಮೆ ಆಗುತ್ತದೆ.
  • ಬಿಸಿ ಹಬೆಯನ್ನು ಮುಖಕ್ಕೆ ತೆಗೆದುಕೊಳ್ಳುವುದು ಅತ್ಯಂತ ಪರಿಣಾಮಕಾರಿ ವಿಧಾನ.

  • ನಿಂಬೆರಸವನ್ನು ಹಚ್ಚುವುದರಿಂದ ಮೊಡವೆ ಕಡಿಮೆ ಆಗುತ್ತದೆ. ಉರಿಯುತ್ತಿದ್ದಲ್ಲಿ ಮೊಸರು ಸೇರಿಸಿ ಹಚ್ಚಬಹುದು.

  • ಬೆಳ್ಳುಳ್ಳಿಯನ್ನು ಜಜ್ಜಿ ಅಥವಾ ಬೆಳ್ಳುಳ್ಳಿಯ ರಸ ತೆಗೆದು ಅದಕ್ಕೆ ಒಂದು ಚಮಚ ನಿರು ಸೇರಿಸಿ ಅಥವಾ ಆಲೋವೇರಾದ ತಿರುಳು ಸೇರಿಸಿ ಹಚ್ಚಬಹುದು. ಇದರಿಂದ ಮೊಡವೆ ಕಡಿಮೆಯಾಗುತ್ತದೆ.

  • ಪುದಿನಾವನ್ನು ಸೇರಿಸಿದ ನೀರಿನಿಂದ ಮುಖ ತೊಳೆದುಕೊಳ್ಳುವುದುರಿಂದ ಮೊಡವೆ ಕಡಿಮೆಯಾಗುವುದು.
  • ಆಲೂಗಡ್ಡೆಯು ಆ್ಯಂಟಿ-ಆಕ್ಸಿಡೆಂಟ್ ಗಳ ಆಗರವಾಗಿದೆ. ಇದು ಚರ್ಮದ ಆರೋಗ್ಯಕ್ಕೆ ಬಹಳ ಸಹಕಾರಿ. ಚರ್ಮದ ಕೋಶಗಳು ಬೆಳವಣಿಗೆಯಾಗಲು ಸಹಾಯ ಮಾಡುತ್ತದೆ. ಒಂದು ಹಾಲೂಗಡ್ಡೆಯನ್ನು ಕತ್ತರಿಸಿ ಅದರ ತಿರುಳನ್ನು ಅರೆದು ಮುಖಕ್ಕೆ ಹಚ್ಚಬೇಕು. ವೃತ್ತಾಕಾರದಲ್ಲಿ ಸ್ವಲ್ಪ ಸಮಯ ಮಸಾಜ್ ಮಾಡಬೇಕು. 15-30 ನಿಮಿಷ ಬಿಟ್ಟು ಸ್ವಲ್ಪ ಬಿಸಿ ನೀರಿನಲ್ಲಿ ತೊಳೆಯಬೇಕು.

  • ಶ್ರೀಗಂಧದ ಫೇಸ್ ಪ್ಯಾಕ್ ಮಾಡಿಕೊಳ್ಳುವುದರಿಂದ ಸಮಾನ ಪಿಎಚ್ ಲೆವೆಲ್ ನ್ನು ಕಾಯ್ದುಕೊಂಡು ಚರ್ಮವು ಸ್ವಸ್ಥವಾಗಿರುತ್ತದೆ.

  • ಜೇನುತುಪ್ಪವು ಮೊಡವೆ ನಿವಾರಣೆಗೆ ಬಹಳ ಸಹಾಯಕಾರಿ. ಅಂತೆಯೇ ಚರ್ಮ ಸುಕ್ಕುಗಟ್ಟುವುದನ್ನು ತಡೆಯುತ್ತದೆ.
  • ಮಾನಸಿಕ ಒತ್ತಡವು ಮೊಡವೆಗೆ ಕಾರಣವಾಗಬಲ್ಲದು. ಹಾಗಾಗಿ ಒತ್ತಡ ಕಡಿಮೆ ಮಾಡಿಕೊಳ್ಳಿ.
  • ಧೂಳು, ಸ್ವಚ್ಚತೆ ಇಲ್ಲದಿರುವುದು ಮೊಡವೆಗೆ ದಾರಿಮಾಡಿಕೊಡಬಲ್ಲದು.
  • ಗಡುಸಾದ ಸೋಪು ರಾಸಾಯನಿಕಗಳು ಮೊಡವೆಯನ್ನಂಟುಮಾಡಬಲ್ಲದು.
  • ಪದೇಪದೆ ದಿಂಬಿನ ಹೊದಿಕೆಯನ್ನು ತೊಳೆದು ಉಪಯೋಗಿಸುವುದು ಒಳಿತು.
  • ಮೊಡವೆಗಳನ್ನು ಮತ್ತೆ ಮತ್ತೆ ಕೈಯಿಂದ ಮುಟ್ಟಿಕೊಳ್ಳಬಾರದು.
  • ಪದೇ ಪದೇ ಮುಖ ತೊಳೆಯವುದರಿಂದ ಮುಖವು ಪೂರ್ಣವಾಗಿ ಶುಷ್ಕವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಬಹಳ ಜಾಗರೂಕತೆಯಿಂದ ಚರ್ಮವನ್ನು ನಿಭಾಯಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು.   .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ