ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ ಡ್ರೆಸ್ ತೊಟ್ಟಾಗ ಇದು ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕಿಯಂತಾಗುತ್ತದೆ. ಅನೇಕರು ಇದೇ ಕಾರಣಕ್ಕೆ ಶಾರ್ಟ್ ಸ್ಕರ್ಟ್ ಹಾಕೋದಿಲ್ಲ. ಫುಲ್ ಸ್ಲೀವ್ ಇರುವ ಡ್ರೆಸ್ ಇಷ್ಟಪಡ್ತಾರೆ.
ಮೊಣಕೈ ಹಾಗೂ ಮೊಣಕಾಲು ಕಪ್ಪಾಗಿದೆ ಎನ್ನುವ ಕಾರಣಕ್ಕೆ ನೀವು ಮುಜುಗರಪಟ್ಟುಕೊಳ್ಳಬೇಕಾಗಿಲ್ಲ. ಮನೆ ಮದ್ದಿನ ಮೂಲಕ ಕೆಲವೇ ದಿನಗಳಲ್ಲಿ ಮೊಣಕೈ ಹಾಗೂ ಮೊಣಕಾಲಿನ ಸೌಂದರ್ಯವನ್ನು ನೀವು ಹೆಚ್ಚಿಸಿಕೊಳ್ಳಬಹುದು.
ಸೌತೆಕಾಯಿಯ 3-4 ಚೂರುಗಳನ್ನು ತೆಗೆದುಕೊಳ್ಳಿ. ಅದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಾಕಿ 10-15 ನಿಮಿಷ ಸರಿಯಾಗಿ ಉಜ್ಜಿ. ಐದು ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ತೊಳೆಯಿರಿ.
ನಂತ್ರ ಒಂದು ಪಾತ್ರೆಗೆ ಅಡುಗೆ ಸೋಡಾ ಹಾಕಿ. ಅದಕ್ಕೆ ಸ್ವಲ್ಪ ಹಾಲನ್ನು ಹಾಕಿ. ಇದನ್ನು ಮೊಣಕೈ ಹಾಗೂ ಮೊಣಕಾಲಿನ ಕಪ್ಪು ಕಲೆಗೆ ಹಾಕಿ ಮೃದುವಾಗಿ ಉಜ್ಜಿ. ಇದನ್ನು ತೊಳೆದ ನಂತ್ರ 2 ಚಮಚ ಈರುಳ್ಳಿ 2 ಚಮಚ ಲಿಂಬೆ ರಸ, ಅರ್ಧ ಚಮಚ ಜೇನುತುಪ್ಪ ಹಾಗೂ ಒಂದು ಚಮಚ ಕಡಲೆ ಹಿಟ್ಟನ್ನು ಮಿಕ್ಸ್ ಮಾಡಿ ಇದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಚ್ಚಿ. ಇದನ್ನು ಮೂರು ನಾಲ್ಕು ದಿನ ಟ್ರೈ ಮಾಡಿ. ಸುಂದರ ಮೊಣಕೈ-ಮೊಣಕಾಲು ನಿಮ್ಮದಾಗಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…