ಸೌಂದರ್ಯ

ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

842

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ ಡ್ರೆಸ್ ತೊಟ್ಟಾಗ ಇದು ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕಿಯಂತಾಗುತ್ತದೆ. ಅನೇಕರು ಇದೇ ಕಾರಣಕ್ಕೆ ಶಾರ್ಟ್ ಸ್ಕರ್ಟ್ ಹಾಕೋದಿಲ್ಲ. ಫುಲ್ ಸ್ಲೀವ್ ಇರುವ ಡ್ರೆಸ್ ಇಷ್ಟಪಡ್ತಾರೆ.

ಮೊಣಕೈ ಹಾಗೂ ಮೊಣಕಾಲು ಕಪ್ಪಾಗಿದೆ ಎನ್ನುವ ಕಾರಣಕ್ಕೆ ನೀವು ಮುಜುಗರಪಟ್ಟುಕೊಳ್ಳಬೇಕಾಗಿಲ್ಲ. ಮನೆ ಮದ್ದಿನ ಮೂಲಕ ಕೆಲವೇ ದಿನಗಳಲ್ಲಿ ಮೊಣಕೈ ಹಾಗೂ ಮೊಣಕಾಲಿನ ಸೌಂದರ್ಯವನ್ನು ನೀವು ಹೆಚ್ಚಿಸಿಕೊಳ್ಳಬಹುದು.

ಸೌತೆಕಾಯಿಯ 3-4 ಚೂರುಗಳನ್ನು ತೆಗೆದುಕೊಳ್ಳಿ. ಅದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಾಕಿ 10-15 ನಿಮಿಷ ಸರಿಯಾಗಿ ಉಜ್ಜಿ. ಐದು ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ತೊಳೆಯಿರಿ.

ನಂತ್ರ ಒಂದು ಪಾತ್ರೆಗೆ ಅಡುಗೆ ಸೋಡಾ ಹಾಕಿ. ಅದಕ್ಕೆ ಸ್ವಲ್ಪ ಹಾಲನ್ನು ಹಾಕಿ. ಇದನ್ನು ಮೊಣಕೈ ಹಾಗೂ ಮೊಣಕಾಲಿನ ಕಪ್ಪು ಕಲೆಗೆ ಹಾಕಿ ಮೃದುವಾಗಿ ಉಜ್ಜಿ. ಇದನ್ನು ತೊಳೆದ ನಂತ್ರ 2 ಚಮಚ ಈರುಳ್ಳಿ 2 ಚಮಚ ಲಿಂಬೆ ರಸ, ಅರ್ಧ ಚಮಚ ಜೇನುತುಪ್ಪ ಹಾಗೂ ಒಂದು ಚಮಚ ಕಡಲೆ ಹಿಟ್ಟನ್ನು ಮಿಕ್ಸ್ ಮಾಡಿ ಇದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಚ್ಚಿ. ಇದನ್ನು ಮೂರು ನಾಲ್ಕು ದಿನ ಟ್ರೈ ಮಾಡಿ. ಸುಂದರ ಮೊಣಕೈ-ಮೊಣಕಾಲು ನಿಮ್ಮದಾಗಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…