ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..
ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..
ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..
ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..
ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.