ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…
ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…