ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .