ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?

ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.

ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.

ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…