ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ. ಆದ್ರೆ ಗೋಧಿಯನ್ನು ಮೊಳಕೆ ಬರಿಸಿ ತಿನ್ನುತ್ತಾರೆ ಎನ್ನೋದು ನಿಮಗೆ ಗೊತ್ತಾ..?
ಗೋಧಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಗೋಧಿಯಲ್ಲಿ 10-15 ಶೇ. ಲಿಪಿಡ್, 19 ಶೇ ಪ್ರೋಟಿನ್, 17 ಶೇ ಶರ್ಕರ, 1.5-4.5 ಶೇ. ಫೈಬರ್ ಹಾಗೂ 4 ಶೇ ಖನಿಜ ಇರುತ್ತದೆ. ಇದು ಟ್ರೈಗಿಸ್ಲರೈಡ್ ಹಾಗೂ ಆಂಟಿಆಕ್ಸಿಡೆಂಟ್ಸ್ ಅಧಿಕ ಇರುತ್ತದೆ. ಅಷ್ಟೇ ಅಲ್ಲದೆ ಪ್ರೋಟೀನ್, ಪೊಟ್ಯಾಶಿಯಂ, ಮೆಗ್ನೇಷಿಯಂ, ಜಿಂಕ್ ಹಾಗೂ ಮ್ಯಾಂಗಜೀನ್ನಂತಹ ಖನಿಜಗಳು ಹೆಚ್ಚಿವೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಕಡಿಮೆ ಮಾಡುತ್ತೆ:-
ಸಕ್ಕರೆ ಕಾಯಿಲೆ ಇರುವವರು ಇದನ್ನು ತಿನ್ನುತ್ತಿದ್ದರೆ ಹೆದರುವ ಅಗತ್ಯವಿಲ್ಲ. ಗೋಧಿಯಲ್ಲಿ ಡಯೆಟರಿ ಫೈಬರ್ನ ಪ್ರಮಾಣ ಹೆಚ್ಚು ಇರುತ್ತದೆ.
ಇದು ರಕ್ತದಲ್ಲಿನ ಗ್ಲೂಕೋಸ್ ಅಂಶವನ್ನು ಕಡಿಮೆ ಮಾಡುತ್ತದೆ. ನೀವು ನಿಮ್ಮ ಆಹಾರದಲ್ಲಿ ಮೊಳಕೆ ಬಂದ ಗೋಧಿಯನ್ನು ಸೇವಿಸುವುದರಿಂದ ಟೈಪ್ 2 ಡಯಾಬಿಟೀಸ್ನಿಂದ ಪಾರಾಗಬಹುದು.
ಹೃದಯಕ್ಕೆ ಒಳ್ಳೆಯದು :-
ಗೋಧಿ ಹೃದಯವನ್ನು ಆರೋಗ್ಯವಾಗಿಡುವಲ್ಲಿ ಸಹಕಾರಿಯಾಗಿದೆ. ವೈದ್ಯರು ಯಾವಾಗಲು ಹೃದಯ ಆರೋಗ್ಯವಾಗಿರಲು ಧಾನ್ಯಗಳನ್ನೇ ತಿನ್ನುವಂತೆ ಸಲಹೆ ನೀಡುತ್ತಾರೆ.
ಬೊಜ್ಜು ಕಡಿಮೆ ಮಾಡುತ್ತದೆ: ಫೈಬರ್ನಿಂದ ಕೂಡಿರುವ ಆಹಾರ ನಿಮ್ಮನ್ನು ಬೊಜ್ಜಿನಿಂದ ರಕ್ಷಿಸುತ್ತದೆ. ಮೊಳಕೆ ಬಂದ ಗೋಧಿ ಯಾವುದೇ ಧಾನ್ಯಗಳಿಗೂ ಕಡಿಮೆ ಇಲ್ಲ. ಕೊಬ್ಬು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…