ಸಂಬಂಧ

ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

296

ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ವ್ಯಾಪಾರ ಮಾಡಿಕೊಂಡಿದ್ದ ಯುವಕನಿಗೆ ಸರ್ಕಾರಿ ಉದ್ಯೋಗದಲ್ಲಿದ್ದ ಓರ್ವ ಯುವತಿಗೂ ಮದುವೆ ನಿಶ್ಚಯವಾಗಿತ್ತು. ಇವರು ತಮ್ಮ ಮದುವೆಯ ವಿಚಾರವಾಗಿ ಚರ್ಚಿಸಲು, ಇಬ್ಬರು ಒಂದು  ದೇವಸ್ಥಾನದ ಬಳಿ ಭೇಟಿಯಾಗಿದ್ದಾರೆ. ಇಲ್ಲಿ ಓದಿ:-ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!

ಅಲ್ಲಿ ಮದುವೆಗೆ ಆಗುವ ಖರ್ಚು ಮತ್ತು ಸಂಭಂದಿಕರು ಮತ್ತಿತ್ತರ ವಿಷಯ ಮಾತನಾಡುತ್ತಾ ಇದ್ದವರು, ಕೊನೆಗೆ ತಮ್ಮ ಮಾತು ಕತೆಯ ಭಾಗವಾಗಿ ಈಗಿನ ದೇಶದ ಆರ್ಥಿಕ ಪರಿಸ್ತಿತಿಗಳು, ಹಾಗೂ ಈಗ ನಡೆಯುತ್ತಿರುವ ಪ್ರಸ್ತುತ ವಿಷಯಗಳ ಬಗ್ಗೆಯು ಮಾತನಾಡಿದ್ದಾರೆ. ಇದು ಸಾಲದೆಮ್ಬಂತೆ ಪ್ರಧಾನಿ ಮೋದಿ ವಿಷಯವಾಗಿ ಚರ್ಚೆ ಮಾಡಿದ್ದಾರೆ.

 

ಈ ವಾದದ ಮಧ್ಯ ದೇಶದ ಆರ್ಥಿಕ ಸ್ಥಿತಿ ಹದಗೆಡಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣ ಎಂದು ಮದುವೆಯಾಗಬೇಕಿದ್ದ ಯುವಕ ವಾದಿಸಿದ್ದಾನೆ. ಇದಕ್ಕೆ ತಾನು ಕಡಿಮೆ ಏನಿಲ್ಲ ಯುವತಿ ನರೇಂದ್ರ ಮೋದಿ ಅವರನ್ನು ಬಿಟ್ಟುಕೊಡದೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವತ್ತಾ ಸಾಗಿದೆ ಎಂದು ಹೇಳಿದ್ದಾಳೆ. ಇದು ಹೀಗೆ ಮುಂದುವರೆದಿದ್ದು ಇಬ್ಬರು ನಡುವೆ ವಾಗ್ವಾದ ತಾರಕಕ್ಕೇರಿದ್ದು ಇಬ್ಬರು ಒಬ್ಬರನ್ನೊಬ್ಬರು ದೂಷಿಸಿಕೊಂಡು, ಮೋದಿ ವಿಷಯವಾಗಿ ಜಗಳವಾಡಿದ್ದಾರೆ.

ಮನೆಗೆ ಹೋದ ನಂತರ ಇದೇ ವಿಚಾರವಾಗಿ ಮನೆಯಲ್ಲಿ ಚರ್ಚೆಯಾಗಿ ತಾವು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಪೋಷಕರು ಎಷ್ಟೇ ಮನವೊಲಿಸಿದರು ಅದು ಸಾಧ್ಯವಾಗದೇ ಕೊನೆಗೆ ಮದುವೆಯನ್ನೇ ರದ್ದು ಮಾಡಿದ್ದಾರೆ ಎಂದು ವರದಿಯಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಸ್ಪೂರ್ತಿ

    ಈ 15 ವರ್ಷದ ಬಾಲಕ ತನ್ನ ತಾಯಿಯ ಕಷ್ಟ ನೋಡಲಾರದೆ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…