ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಈ ಬಾರಿ ಮಾರ್ಚ್ 4 ರಂದು ಮಹಾಶಿವರಾತ್ರಿ ಆಚರಣೆ ಮಾಡಲಾಗ್ತಿದೆ. ಶಿವ ಭಕ್ತರಿಗೆ ವಿಶೇಷವಾದ ದಿನವಿದು. ಶಿವ ಭಕ್ತರು ದೇವಸ್ಥಾನಗಳಿಗೆ ತೆರಳಿ ಶಿವನ ಆರಾಧನೆಯಲ್ಲಿ ನಿರತರಾಗ್ತಾರೆ. ಶಿವ ಪೂಜೆ, ಆರಾಧನೆ ಜೊತೆ ಈ ಮೂರು ಕೆಲಸಗಳನ್ನು ಶಿವರಾತ್ರಿ ದಿನ ಮಾಡಿದ್ರೆ ಈಶ್ವರ ಬಹುಬೇಗ ಭಕ್ತರಿಗೆ ಒಲಿಯುತ್ತಾನೆ. ಶೀಘ್ರವೇ ನಿಮ್ಮ ಆಸೆ ಈಡೇರಲಿದೆ. ನಿಮ್ಮೆಲ್ಲ ಆಸೆ ಈಡೇರಬೇಕೆಂದ್ರೆ ಮಹಾಶಿವರಾತ್ರಿ ದಿನ ಶಿವನ ಪೂಜೆ ಜೊತೆ ಓಂ ಮಹಾಶಿವಾಯ ಸೋಮಾಯ ನಮಃ ಮಂತ್ರವನ್ನು ಜಪಿಸಿ. ನೀವು ಶಿವನ ಪೂಜೆ ವೇಳೆ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ