ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…