ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…