ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಈಗ ಕರ್ನಾಟಕದ ರಾಜಕಾರಣಿಗಳ ಕುರಿತು ಸಿನಿಮಾವಾಗ್ತಿವೆ. ಹೌದು.. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಚ ಎಚ್ ಡಿ ಕುಮಾರಸ್ವಾಮಿ ಅವರ ಭೂಮಿಪುತ್ರ ಸಿನಿಮಾಗೆ ಚಾಲನೆ ನೀಡಲಾಯಿತು. ಎಸ್. ನಾರಾಯಣ್ ನಿರ್ದೇಶನವಿರುವ ‘ಭೂಮಿಪುತ್ರ’ ಸಿನಿಮಾದಲ್ಲಿ ಹೆಚ್.ಡಿ.ಕೆ. ಪಾತ್ರದಲ್ಲಿ ಅರ್ಜುನ್ ಸರ್ಜಾ ಅಭಿನಯಿಸಿದ್ದಾರೆ. ಇದೀಗ ಇದಕ್ಕೆ ಸೆಡ್ಡು ಹೊಡೆಯಲು ಮತ್ತೊಬ್ಬ ಮಾಜಿ ಮುಖ್ಯಮಂತ್ರಿಯೊಬ್ಬರ ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಮೂಡಿ ಬರಲಿದೆ.

ಹೌದು.. ಬಿಜೆಪಿಯ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಕುರಿತಾದ ಸಿನಿಮಾವನ್ನು ಮಾಡಲು ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ.
ಇನ್ನು ಯಡಿಯೂರಪ್ಪ ಅವರ ಕುರಿತಾದ ಸಿನಿಮಾ ನಿರ್ಮಾಣಕ್ಕೆ ಬಿ.ಜೆ.ಪಿ. ಮುಖಂಡ ರುದ್ರೇಶ್ ಮುಂದಾಗಿದ್ದಾರೆ. ಇದು ಯಡಿಯೂರಪ್ಪ ಅವರ ಸಂಪೂರ್ಣ ಜೀವನದ ಚಿತ್ರವಾಗಿದ್ದು, ಇದರಲ್ಲಿ ಅವರ ಬಾಲ್ಯ, ಜೀವನ, ರೈತ ಹೋರಾಟ, ಸರ್ಕಾರ ರಚನೆ ಹೀಗೆ ಹಲವು ರೀತಿಯ ವಿಚಾರಗಳನ್ನು ಸಿನಿಮಾ ಒಳಗೊಂಡಿರುತ್ತದೆ.
ಈ ಚಿತ್ರವನ್ನು ಎಂ.ಎಸ್. ರಮೇಶ್ ನಿರ್ದೇಶಿಸಲಿದ್ದು, ಯಡಿಯೂರಪ್ಪ ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಕಾಣಿಸಿಕೊಳ್ಳುವ ಸುದ್ದಿಯಿದೆ.
ಈ ಚಿತ್ರಕ್ಕೆ ನೇಗಿಲ ಯೋಗಿ, ಮಣ್ಣಿನ ಮಗ ಎಂಬ ಟೈಟಲ್ ನೋಂದಾಣಿ ಮಾಡಲಾಗಿದೆ. ಆದರೆ ಇದರಲ್ಲಿ ಯಾವುದು ಅಂತಿಮ ಎಂಬುವುದು ಇನ್ನೂ ತೀರ್ಮಾನವಾಗಬೇಕಿದೆ.
ಬಿಜೆಪಿಯ ಮುಖಂಡ ರುದ್ರೇಶ್ ಎನ್ನುವರು ಚಿತ್ರದ ನಿರ್ಮಾಪಕರಾಗಿದ್ದಾರೆ.
ಬಿಎಸ್ ವೈ ಪಾತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೂ ಶೃತಿ, ಕುಮಾರ್ ಬಂಗಾರಪ್ಪ, ಶ್ರೀನಗರ ಕಿಟ್ಟಿ, ಜಗ್ಗೇಶ್ ಇತರರು ಕಾಣಿಸಿಕೊಳ್ಳಲಿದ್ದಾರೆಂಬ ಸುದ್ದಿಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…