ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ.
ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ
ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು ಈ ನಾಯಿ ಪಡೆದುಕೊಂಡಿದೆ. ಈ ತಳಿಯನ್ನು ದೇಶದ್ಯಾಂತ ವಿವಿಧ ಹೆಸರನಿಂದ ಕರೆಯಲಾಗುತ್ತದೆ. ಬಾಂಬೆ ಪ್ರೆಸಿಡೆನ್ಸಿ ಕೊನೆಯ ರಾಜ, ಮಾಲೋಜಿರಾವ್ ಘೋರ್ಪಾಡೆ, ಯುಕೆಗೆ ಭೇಟಿ ನೀಡಿದಾಗ ಕಿಂಗ್ ಜಾರ್ಜ್ Vಗೆ ಉಡುಗೆರೆಯಾಗಿ ಕೊಟ್ಟಿ ಎರಡು ನಾಯಿಮರಿಗಳಿಗೆ ಮುಧೋಲ್ ಹೌಂಡ್ಸ್ ಎಂದು ನಾಮಕರಣ ಮಾಡಿದ್ದರಂತೆ.
13 ವರ್ಷಗಳಷ್ಷು ಅಯಸ್ಸು ಹೊಂದಿರುವ ಈ ತಳಿಯ ನಾಯಿಗಳು ಭಾರತೀಯ ಹವಾಮಾನಕ್ಕಾಗಿ ಹೇಳಿ ಮಾಡಿಸಿದಂತಿದೆ.
ಸಣ್ಣ ತಲೆ, ಸಪೂರ ದೇಹ ಹೊಂದಿದ್ದು ಎತ್ತರವಾಗಿರುವುದು ಈ ನಾಯಿಗಳು ವಿಶಿಷ್ಟತೆ. ತನ್ನ ಮಾಲೀಕರಿಗೆ ತೀವ್ರ ನಿಷ್ಠ ತೋರಿಸುವ ಮುಧೋಳ ನಾಯಿಗಳು ಮಾಲೀಕ ಅಪಾಯದಲ್ಲಿದ್ದಾನೆ ಎಂದು ಭಾವಿಸಿದರೆ ಅಪರಿಚಿತರ ಮೇಲೆ ದಾಳಿ ಸಹ ಮಾಡಲು ಹಿಂಜರಿಯೋಲ್ಲ. ಮುಧೋಳ ಬ್ರೀಡ್ ನಾಯಿಗಳಲ್ಲಿ ಕಂಡುಬರುವ ಸಾಮಾನ್ಯ ರೋಗವೆಂದರೆ ಚರ್ಮಕ್ಕೆ ಸಂಬಂಧಿಸಿದ್ದು.
ತೆಳು ಚರ್ಮದ ಈ ತಳಿ ಚಳಿಗೆ ಚಿಲ್ ಬೈಟ್ಗೆ ಗುರಿಯಾಗುವಂತೆ, ಸುಡು ಬೇಸಿಗೆಯಲ್ಲಿ ಸನ್ ಬರ್ನ್ಗೆ ಸಹ ಗುರಿಯಾಗುಬಹುದು. ಕಣ್ಗಾವಲು ಮತ್ತು ಬಾರ್ಡರ್ ಪ್ರೋಟೆಕ್ಷನ್ಗಾಗಿ ಮುಧೋಳ ನಾಯಿಗಳನ್ನು ಬಳಸುವ ಇಚ್ಛೆಯನ್ನು ಭಾರತೀಯ ಸೇನೆ ವ್ಯಕ್ತಪಡಿಸಿದೆಮೀರತ್ನಲ್ಲಿರುವ ಸೈನ್ಯದ ರಿಮೌಂಟ್ ಪಶುವೈದ್ಯಕೀಯ ದಳದಲ್ಲಿ ಪರೀಕ್ಷೆಗೆ ಆರು ಮುಧೋಳ ನಾಯಿಗಳನ್ನು ಪಡೆದುಕೊಂಡಿದೆ.
2005ರಲ್ಲಿ ಭಾರತ ಸರಕಾರ ಈ ತಳಿಯನ್ನು ಗುರುತಿಸಿ, ಮುಧೋಳ ಶ್ವಾನದ ಚಿತ್ರವನ್ನೊಳಗೊಂಡ 5 ರೂ. ಮುಖಬೆಲೆಯ ಅಂಚೆ ಚೀಟಿಯನ್ನೂ ಬಿಡುಗಡೆ ಮಾಡಿತ್ತು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…
ಬಿಗ್ ಬಾಸ್ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್ ಪಡೆದು ನಾಮಿನೇಶನ್ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಪ್ರವೇಶಿಸಿದ ಬಳಿಕ ಶೈನ್ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…