ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…