ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.