ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…