News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1481

ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಸೋಮವಾರ:-

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ.  ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಮಂಗಳವಾರ:-

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಬುಧವಾರ:-

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಗುರುವಾರ:-

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ:-

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಶನಿವಾರ:-

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಭಾನುವಾರ:-

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.

ನಿಮ್ಮ ಹುಟ್ಟಿದ ದಿನಾಂಕ ನಿಮ್ಮ ಭವಿಷ್ಯ ಹೇಳುತ್ತೆ…ತಿಳಿಯಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…

  • inspirational, ಸುದ್ದಿ

    ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

    ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…