ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…