ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.
ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.
ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.
ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.
ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.
ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.
ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.
ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…