ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…