ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಈ ಮೊಸಳೆಗಳು, ಅವು ತನ್ನದೇ ಮರಿಗಳ ದ್ವನಿಯಿಂದ ನಿಖರವಾಗಿ ಗ್ರಹಿಸುತ್ತವೆ. ಇನ್ನೊಂದು ಮೊಸಳೆಯ ಮರಿಗಳನ್ನ ಹೊತ್ತೊಯ್ಯುವುದಿಲ್ಲ .