ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…