ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.