ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.




ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…