ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…