ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…