ಉಪಯುಕ್ತ ಮಾಹಿತಿ

ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

216

ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ʼಬಿಪಿಎಲ್ʼ ಕಾರ್ಡ್ ಪಡೆದವರಿಗೆ ಒಂದು ಶಾಕಿಂಗ್ ಸುದ್ದಿ….!

    ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…

  • ಜ್ಯೋತಿಷ್ಯ

    ತಾಯಿ ದುರ್ಗಾ ಪರಮೇಶ್ವರಿಯನ್ನು ಭಕ್ತಿಯಿಂದ ಸ್ಮರಿಸಿ, ಈ ದಿನದ ನಿಮ್ಮ ರಾಶಿ ಫಲವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…