ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.