ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…