ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1898

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

    ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ. ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ. ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ…