News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಕ್ತಸಂಬಂಧಿಗಳೊಳಗೆ ಮದುವೆಯಾದರೆ ಏನಾಗುತ್ತೆ ಗೊತ್ತಾ..?ಈ ಲೇಖನ ಓದಿ ಮತ್ತೆ ಶೇರ್ ಮಾಡಿ…

1910

ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.

ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-

ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.

ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.

ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.

ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.

ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ  ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ,  ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 12/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ ತಿಂಗಳು (ಹುಣ್ಣಿಮಾಂತ್ಯ):ವೈಶಾಖ ಪಕ್ಷ : ಕೃಷ್ಣ ಪಕ್ಷ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು