ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…
ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.