ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…