ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.
ರಕ್ಷಾಬಂಧನ ಹಬ್ಬದ ಮಹತ್ವ:-
ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…
ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ. ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.
ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.
ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ. ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…