ಸಿನಿಮಾ

ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

78

ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

ರಜನಿಕಾಂತ್ ರಾಜಕೀಯ ಪ್ರವೇಶದ ನಿರ್ಧಾರದ ವಿರುದ್ಧ ಸೋಮವಾರ ತಮಿಳು ಸಂಘಟನೆಗಳು ನಡೆಸಿದ್ದ ಪ್ರತಿಭಟನೆಗೆ ಪ್ರತಿಯಾಗಿ ಚೆನ್ನೆಯ್ಯನಲ್ಲಿ ಮಂಗಳವಾರ ರಜನಿ ಅಭಿಮಾನಿಗಳು ಶಕ್ತಿಪ್ರದರ್ಶನ ಮಾಡಿದರು. ಇಂದು ರಜನಿ ಅಭಿಮಾನಿಗಳು ಚೆನ್ನೈನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚನ್ನೈನ ವಾಶರ್ ಮನ್ ಪೆಟ್ ರಸ್ತೆಯಲ್ಲಿ ಭಾರೀ ಸಂಖ್ಯೆಯಲ್ಲಿದ್ದ ರಜನಿಕಾಂತ್, ತಮಿಳು ಮುನ್ನಟ್ರ ಪಡೈ ಸಂಘಟನೆಯ ವಿರುದ್ದ ಘೋಷಣೆ ಕೂಗಿದರು.

 

ಬೃಹತ್ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡು ತಲೈವಾ ರಾಜಕೀಯ ಪ್ರವೇಶಕ್ಕೆ ಬೆಂಬಲ ಸೂಚಿಸಿದರು. ದೊಡ್ಡ ಸಂಖ್ಯೆಯಲ್ಲಿ ತಲೈವಾ ಬೆಂಬಲಿಗರು ಜಮಾಯಿಸಿದ ಹಿನ್ನಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸವನ್ನೇ ನಡೆಸಬೇಕಾಯಿತು.

ರಜನಿ ಅಭಿಮಾನಿಗಳು ರಜನೀಕಾಂತ್ ರಾಜಕೀಯಕ್ಕೆ ಬರುವುದನ್ನು ಉಗ್ರವಾಗಿ ಪ್ರತಿಭಟಿಸಿದ ಮುನ್ನೇತ್ರ ಪಡೆಯ ನಾಯಕಿ ವೀರಲಕ್ಷ್ಮೀಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ಇದೇ ವೇಳೆ ನೂರಕ್ಕೂ ಹೆಚ್ಚು ರಜನಿ ಅಭಿಮಾನಿಗಳನ್ನು ಪೋಲಿಸರು ವಶಕ್ಕೆ ಪಡೆದರು. ತಮ್ಮ ನೆಚ್ಚಿನ ನಾಯಕ ರಜನೀಕಾಂತ್ ರಾಜಕೀಯ ಪ್ರವೇಶವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಜನಿ ಅಭಿಮಾನಿಗಳು ಘೋಷಣೆಗಳನ್ನು ಕೂಗುತ್ತಿದ್ದ ಸನ್ನಿವೇಶ ಗಮನಸೆಳೆಯಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.