ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.

ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.

ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.

ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.

ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫಲವನ್ನು ನೀಡಲಿದೆ. ಧನಾಗಮನ ಉತ್ತಮ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.

ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.

ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ

ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.

ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.