ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.

ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.

ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.

ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.

ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.

ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫಲವನ್ನು ನೀಡಲಿದೆ. ಧನಾಗಮನ ಉತ್ತಮ.

ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.

ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.

ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.

ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ

ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.

ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್ ಅಲಿಯಾಸ್ ವಕಾಸ್ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…