ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರೀಕ್ಷಿತ ಕೆಲಸಕಾರ್ಯಗಳು ನಡೆಯಲಿವೆ. ಒಮ್ಮೊಮ್ಮೆ ಮಾನಸಿಕ ಅಶಾಂತಿ-ಖನ್ನತೆ ಕಾಡಬಹುದು. ಈ ದಿನ ಹರ್ಷದಾಯಕವಾಗಿದ್ದು, ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರ. ಹೊಸ ಯೋಜನೆಗಳ ಬಗ್ಗೆ ಬಂದ ಸಲಹೆಗಳನ್ನು ನಿರಾಕರಿಸದಿರಿ. ನಿರುದ್ಯೋಗಿಗಳಿಗೆ ಆಗಾಗ ಅಡೆತಡೆಗಳಿಂದ ಉದ್ಯೋಗ ಲಾಭ ತಂದೀತು. ಮಿತ್ರರಿಂದ ಸಕಾಲಿಕ ಸಲಹೆ. ಉತ್ತಮ ಆರೋಗ್ಯಭಾಗ್ಯ.
ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನ. ಉದ್ಯೋಗಾಕಾಂಕ್ಷಿಗಳಿಗೆ ಜೀವನದಲ್ಲಿ ಸಂತಸ ತರುವ ದಿನ. ಕುಲದೇವತಾ ಆರಾಧನೆಯಿಂದ ಯಶಸ್ಸು. ಬಹುದು. ನಿಶ್ಚಿತ ಕೆಲಸಕಾರ್ಯಗಳು ನಡೆದರೂ ಆಗಾಗ ಧನವ್ಯಯವಾಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭದಾಯಕ ಆದಾಯ ವರ್ಧಿಸಲಿದೆ. ಕುಲದೇವತಾ ಆರಾಧನೆಯಿಂದ ಯಶಸ್ಸು. ಉದ್ಯೋಗದ ನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.
ಸಮಸ್ಯೆಗಳನ್ನು ನಿರಾಯಾಸವಾಗಿ ಪರಿಹರಿಸಿಕೊಳ್ಳಲಿದ್ದೀರಿ. ಯಾವುದೇ ವಿಚಾರದಲ್ಲಿ ರಾಜಿಯಾಗದ ಮನಸ್ಥಿತಿ. ಪ್ರೀತಿಪಾತ್ರರಿಂದ ಸಮಯೋಚಿತ ಭರವಸೆಯ ಬಲ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ. ಶುಭಕಾರ್ಯಗಳು ನಡೆಯಲಿವೆ. ನ್ಯಾಯಾಲಯದ ಕೆಲಸಕಾರ್ಯಗಳಲ್ಲಿ ಮುನ್ನಡೆ ಇರುತ್ತದೆ. ಸಂತಾನ ಭಾಗ್ಯದಲ್ಲಿ ಸಂಚನೆ ತಂದೀತು. ವೃತ್ತಿಕ್ಷೇತ್ರದಲ್ಲಿ ಅಡಚಣೆಗಳು ಇರುತ್ತವೆ.
ಸುಖ ಸಂತೋಷಗಳನ್ನು ಅನುಭವಿಸಲು ಸಾಂಸಾರಿಕವಾಗಿ ಹೊಂದಾಣಿಕೆ ಇರಲಿ. ಆಗಾಗ ಪ್ರಯತ್ನಬಲದಲ್ಲಿ ಸೋಲನ್ನು ಅನುಭವಿಸಬೇಕಾಗುತ್ತದೆ. ಋಣಬಾಧೆಯಿಂದ ಮುಕ್ತರಾಗುವಿರಿ. ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಂತಸದ ದಿನ ಕಳೆಯುವಿರಿ. ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಹಿತೈಷಿಗಳ ಆಗಮನ ಸಾಧ್ಯತೆ.
ಶ್ರಮ ವಹಿಸಿದ ನಿಮ್ಮ ಕಾರ್ಯಗಳಲ್ಲಿ ಶೀಘ್ರಗತಿಯಲ್ಲಿ ಯಶಸ್ಸು. ಬಹುದಿನಗಳ ವ್ಯವಹಾರಗಳು ಪ್ರಯತ್ನದಿಂದ ನೆರವೇರಲಿವೆ. ಅಧಿಕ ವೆಚ್ಚ ಭರಿಸಬೇಕಾದೀತು. ಮನೆಯವರೊಂದಿಗೆ ಸಂತಸದ ಕ್ಷಣ. ಕಾರ್ಯರಂಗದಲ್ಲಿ ಪ್ರತಿಸ್ಪರ್ಧಿಗಳಿಂದ ಅಡಚಣೆ ತಂದೀತು. ಸರಕಾರಿ ವೃತ್ತಿಯವರಿಗೆ ಅನಾವಶ್ಯಕವಾಗಿ ಸಹೋದ್ಯೋಗಿಗಳಿಂದ ಕಿರುಕುಳ ವಿರುತ್ತದೆ. ದಿನಾಂತ್ಯದಲ್ಲಿ ಶುಭವಾರ್ತೆ.
ಮಂಡಿ ನೋವು, ಸಂದು ನೋವುಗಳಿಂದ ಬಳಲುವ ಸಾಧ್ಯತೆ. ವೈದ್ಯಕೀಯ ವೆಚ್ಚ ಭರಿಸಬೇಕಾದೀತು. ಕುಲದೇವತಾ ದರ್ಶನ ಭಾಗ್ಯ ನಿಮ್ಮ ಪಾಲಿಗೆ. ಮಕ್ಕಳ ಆಗಮನದಿಂದ ಸಂತೋಷ ಇಮ್ಮಡಿಗೊಳ್ಳಲಿದೆ. ಗುರುಬಲದಿಂದ ಶುಭಮಂಗಲ ಕಾರ್ಯದಿಂದ ನೆಮ್ಮದಿ ತರುತ್ತದೆ. ಮಕ್ಕಳಿಂದ ಶುಭಕಾರ್ಯಗಳು ನಡೆಯಲಿವೆ. ವಿದ್ಯಾರ್ಥಿಗಳ ಪ್ರಯತ್ನಬಲ ಶುಭಫಲವನ್ನು ನೀಡಲಿದೆ. ಧನಾಗಮನ ಉತ್ತಮ.
ಚಿನ್ನ, ಬೆಳ್ಳಿ ಮುಂತಾದ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಮಿತ್ರರೊಂದಿಗೆ ಮನಸ್ತಾಪ ಸಾಧ್ಯತೆ. ಹೂಡಿಕೆಗಳಿಂದ ಉತ್ತಮ ಆದಾಯ ನಿರೀಕ್ಷೆ. ಬಂಧುಗಳ ಆಗಮನದಿಂದ ಸಂತಸದ ವಾತಾವರಣ. ಹಿರಿಯರ ಸ್ಥಿರಾಸ್ತಿ ಲಾಭ ತಂದೀತು. ಚಿಂತಿತ ಕೆಲಸಕಾರ್ಯಗಳು ಹಂತ ಹಂತವಾಗಿ ನೆರವೇರುತ್ತವೆ. ಆಗಾಗ ಬಂಧುಬಳಗದವರ ಸಹಕಾರದಿಂದ ಮುನ್ನಡೆ. ವಾಹನ ಖರೀದಿಗೆ ಸಕಾಲವಿದು.
ಮಕ್ಕಳ ವಿಚಾರದಲ್ಲಿ ಸಮಸ್ಯೆ ಎದುರಾದೀತು. ಕುಟುಂಬದಲ್ಲಿ ಕಲಹಕ್ಕೆ ಕಾರಣರಾಗದಂತೆ ವರ್ತಿಸಿರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ದಿನಾಂತ್ಯ ಅತಿಥಿಗಳು ಬಂದಾರು. ಭೂವ್ಯವಹಾರದಲ್ಲಿ ಅಧಿಕ ಲಾಭ. ಗೃಹ ನಿರ್ಮಾಣ ಕೆಲಸ ಆರಂಭ ಸಾಧ್ಯತೆ. ನೀಡಿದ ಸಾಲಗಳು ಮರುಪಾವತಿಯಾಗುವವು. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ತಮ ಪ್ರಗತಿ ಕಂಡುಕೊಳ್ಳುವರು.
ಕೃಷಿ ಕಾರ್ಯಗಳಲ್ಲಿ ಪ್ರಗತಿ. ಮೀನುಗಾರಿಕೆ, ಜಲ ಸಾರಿಗೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅನಿಶ್ಚಿತತೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ಕುಲದೇವತಾ ದರ್ಶನ ಭಾಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಔದ್ಯೋಗಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಇರುತ್ತದೆ. ಆರೋಗ್ಯ ಭಾಗ್ಯ ಸುಧಾರಿಸುತ್ತದೆ. ಉದ್ಯೋಗಿಗಳಲ್ಲಿ ಕಾರ್ಯಒತ್ತಡ ಹೆಚ್ಚಿಸಲಿದೆ. ಉತ್ತಮ ಜನರ ಸಹಕಾರ ಆಗಾಗ ತೋರಿ ಬರುತ್ತದೆ.
ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ. ಸಂಪಾದನೆಯಲ್ಲಿ ಧನ ಸಂಗ್ರಹಕ್ಕೆ ಮನಸ್ಸು ಮಾಡಬೇಕು. ಪಾಪ ಕಾರ್ಯಗಳಲ್ಲಿ ಭಾಗಿಯಾಗದಿರಿ. ಸಂಸಾರಿಕವಾಗಿ ಹಿರಿಯರ ಮಾರ್ಗದರ್ಶನದಿಂದ ಮುಂದು ವರಿಯುವುದು ಅಗತ್ಯವಿದೆ
ಉದ್ಯೋಗ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ. ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉತ್ತಮ ಸಹಕಾರ ದೊರತು ಕಾರ್ಯಸಿದ್ಧಿ. ಗೃಹಕೃತ್ಯಗಳಲ್ಲಿ ತೊಂದರೆ ಬಂದೀತು. ಅಧಿಕಾರಿ ಜನರಿಂದ ಪ್ರಯೋಜನವನ್ನು ಪಡೆಯಲಿದ್ದೀರಿ. ಆರ್ಥಿಕವಾಗಿ ಧನಾಗಮನದಿಂದ ಸಮಾಧಾನ ಸಿಗಲಿದೆ. ದಿನಾಂತ್ಯ ಶುಭವಿದೆ.
ಅನಾವಶ್ಯಕವಾಗಿ ಅಪವಾದಗಳಿಗೆ ಸಿಲುಕಿಕೊಳ್ಳುವಿರಿ. ವೃತ್ತಿರಂಗದಲ್ಲಿ ಆದಾಯದ ಮೂಲಗಳ ಬಗ್ಗೆ ಯೋಚಿಸುವಂತಾದೀತು. ಮಕ್ಕಳಿಗೆ ಮಾರ್ಗದರ್ಶನ ಅತೀ ಅಗತ್ಯವಾಗಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಏರುಪೇರು ಸಾಧ್ಯತೆ. ಸಾಮಾಜಿಕ ಕಾರ್ಯಗಳ ಬಗ್ಗೆ ಚಿಂತನೆ. ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ದೂರವಾಗುವ ಕಾಲ. ಸಂತಾನ ಪ್ರಾಪ್ತಿಯಾಗುವ ಸೂಚನೆ ಕಂಡುಬರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…