ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.
ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.
ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…